June 15, 2021

ನಿಧನ

 

                                ಬಿ.ಹೆಚ್.ಬೈರೇಗೌಡ

ಹೆಸರಘಟ್ಟ:-ಹಿರಿಯ ಕಾಂಗ್ರೇಸ್ ಮುಖಂಡ ಬ್ಯಾತ ಗ್ರಾಮದ ನಿವಾಸಿಯಾದ ಬಿ.ಹೆಚ್.ಬೈರೇಗೌಡ (89) ಅವರು ವಯೋಸಹಜ ಕಾಯಿಲೆಗಳಿಂದ ಮೃತಪಟ್ಟಿದ್ದಾರೆ.ಅವರು ಒಬ್ಬರು ಪತ್ನಿ, ನಾಲ್ಕು ಗಂಡು ಮಕ್ಕಳು ಮತ್ತು ಎರಡು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಬ್ಯಾತ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿದ್ದ ಅವರು ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ,ಪಶು ವೈದ್ಯಕೀಯ ಮತ್ತು ಆಯುರ್ವೇದ ಚಿಕಿತ್ಸಾಲಯಗಳನ್ನು ಸ್ಥಾಪನೆ ಮಾಡಲು ಶ್ರಮಿಸಿದ್ದರು. ಮೃತರ ಅಂತ್ಯ ಕ್ರಿಯೆಯು ಬ್ಯಾತ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ನೇರವೇರಿತ್ತು. 

 

No comments:

Post a Comment

ಬೂತ್ ಮಟ್ಟದಲ್ಲಿ ಸಂಘಟನೆಗೆ ಕಾಂಗ್ರೇಸ್ ಗಾಂಧಿ ನಡೆ

ಸೋಲದೇವನಹಳ್ಳಿ ಗ್ರಾಮದಲ್ಲಿ ನಡೆದ ಗಾಂಧಿ ನಡೆ ಕಾರ್ಯಗಾರದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೇಸ್ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಮಾತನಾಡಿದರು. ಹಿರಿಯ ಮುಖಂಡರಾದ ವೀರಪ್ಪಮೊ...